Asianet Suvarna News Asianet Suvarna News

ಶಿರೂರು ಶ್ರೀ ‘ಅನುಮಾನಾಸ್ಪದ’ ಸಾವಿನ ಬಗ್ಗೆ ಸರ್ಕಾರದಿಂದ ತನಿಖೆ?

ಉಡುಪಿ ಶಿರೂರು ಶ್ರೀ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್, ಅನುಮಾನಸ್ಪಾದ ಸಾವಿನ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಉಡುಪಿ ಶಿರೂರು ಶ್ರೀ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್, ಅನುಮಾನಸ್ಪಾದ ಸಾವಿನ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.