Asianet Suvarna News Asianet Suvarna News

ಲಂಚ ಆರೋಪ: ಉಪ್ಪು ಮುಟ್ಟಿ ಪ್ರಮಾಣ ಮಾಡಿದ ಬಾರ್ ಮಾಲಿಕ, ಗ್ರಾ. ಪಂ ಅಧ್ಯಕ್ಷ

ಲಂಚದ ಆರೋಪಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಬಾರ್ ಮಾಲಿಕ ಉಪ್ಪು ಮುಟ್ಟಿ ಪ್ರಮಾಣ ಮಾಡಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಗ್ರಾಮ ಸಭೆ ನಡೆಯುತ್ತಿತ್ತು. ಈ ವೇಳೆ ವೇದಿಕೆಗೆ ಬಂದ ಬಾರ್ ಮಾಲಿಕ ಗೋವಿಂದ ಸ್ವಾಮಿ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ಲಂಚದ ಆರೋಪ ಮಾಡಿದರು.  

ಲಂಚದ ಆರೋಪಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಬಾರ್ ಮಾಲಿಕ ಉಪ್ಪು ಮುಟ್ಟಿ ಪ್ರಮಾಣ ಮಾಡಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಗ್ರಾಮ ಸಭೆ ನಡೆಯುತ್ತಿತ್ತು. ಈ ವೇಳೆ ವೇದಿಕೆಗೆ ಬಂದ ಬಾರ್ ಮಾಲಿಕ ಗೋವಿಂದ ಸ್ವಾಮಿ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ಲಂಚದ ಆರೋಪ ಮಾಡಿದರು.  

Video Top Stories