ವೋಟ್ ಕೊಟ್ಟವರಿಗೆ ಬಾಡೂಟ..ಇದು ಪಕ್ಕಾ ನಾಟಿ ಸ್ಟೈಲ್..!
ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಕುತೂಹಲ ಕೆರಳಿಸಿದ್ದ ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಯ ಸಾಧಿಸಿ ಇದೀಗ ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ನಡೆಸುತ್ತಿರುವ ಜಿ.ಟಿ.ದೇವೇಗೌಡರು ಮತದಾರರಿಗೆ ಭರ್ಜರಿ ಬಾಡೂಟ ಹಾಕಿಸಿದ್ದಾರೆ. ಸಾವಿರಾರು ಜನರಿಗೆ ಹೊಟ್ಟೆ ತುಂಬಾ ಮಾಂಸ ಬಡಿಸಿದ ಗೌಡರ ವೈಭವ ಹೇಗಿತ್ತು?
ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಕುತೂಹಲ ಕೆರಳಿಸಿದ್ದ ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಯ ಸಾಧಿಸಿ ಇದೀಗ ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ನಡೆಸುತ್ತಿರುವ ಜಿ.ಟಿ.ದೇವೇಗೌಡರು ಮತದಾರರಿಗೆ ಭರ್ಜರಿ ಬಾಡೂಟ ಹಾಕಿಸಿದ್ದಾರೆ. ಸಾವಿರಾರು ಜನರಿಗೆ ಹೊಟ್ಟೆ ತುಂಬಾ ಮಾಂಸ ಬಡಿಸಿದ ಗೌಡರ ವೈಭವ ಹೇಗಿತ್ತು?