Asianet Suvarna News Asianet Suvarna News

ಬಿಜೆಪಿ ತೆಕ್ಕೆಗೆ ಹೋಗುವ ಶಾಸಕರ ಮನದಾಳದ ಮಾತು

ಬಿಜೆಪಿಗೆ ಹೋಗುತ್ತಾರೆ ಎನ್ನಲಾದ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್  ಸುವರ್ಣ .ಕಾಂ ಸೋದರ ಮಾಧ್ಯಮ ಸುವರ್ಣ ನ್ಯೂಸಿಗೆ ಪ್ರತಿಕ್ರಿಯೆ ನೀಡಿದ್ದು ತಮ್ಮನ್ನು ಯಾರು ಸಂಪರ್ಕಿಸಿಲ್ಲ ತಾವೂ ಕೂಡ ಯಾವ ಪಕ್ಷದವರನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ. 

  • ತಮ್ಮನ್ನು ಯಾರು ಸಂಪರ್ಕಿಸಿಲ್ಲ - ಹಗರಿಬೊಮ್ಮನಹಳ್ಳಿ ಶಾಸಕ 
  • ನಮ್ಮ ನಾಯಕರಾದ ಸಿದ್ದರಾಮಯ್ಯ ಅವರ ತೀರ್ಮಾನದಂತೆ ಮುಂದಿನ ನಡೆ - ಭೀಮಾ ನಾಯ್ಕ್