ತಮಗೆ ಈ ಬಾರಿ ಯಾವ ಕ್ಷೇತ್ರದಿಂದಲೂ ಟಿಕೆಟ್ ಸಿಗುವುದು ಅನುಮಾನವಾದ ಬೆನ್ನಲ್ಲೇ ಹಾಲಪ್ಪ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ.
ಶಿವಮೊಗ್ಗ : ತಮಗೆ ಈ ಬಾರಿ ಯಾವ ಕ್ಷೇತ್ರದಿಂದಲೂ ಟಿಕೆಟ್ ಸಿಗುವುದು ಅನುಮಾನವಾದ ಬೆನ್ನಲ್ಲೇ ಹಾಲಪ್ಪ ಅವರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್ ಪಕ್ಷದಲ್ಲಿ ಸೊರಬ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ ಇಲ್ಲದಿರುವುದರಿಂದ ಆ ಪಕ್ಷದ ಮುಖಂಡರು ಹಾಲಪ್ಪ ಅವರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
