Asianet Suvarna News Asianet Suvarna News

ಸರಿಗಮಪ ಶೂಟಿಂಗ್ ವೇಳೆಯಲ್ಲಿ ಹಂಸಲೇಖಾಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ..

Hamsalekha hospitalised

ಬೆಂಗಳೂರು(ಏ.10): ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಬಳಲಿದ  ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ಕಾರಣ ಅರ್ಜುನ್ ಜನ್ಯ ಹಂಸಲೇಖ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೊ ಆಸ್ಪತ್ರೆಗೆ ಕರೆದೋಯ್ದಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Follow Us:
Download App:
  • android
  • ios