ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ..
ಬೆಂಗಳೂರು(ಏ.10): ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಬಳಲಿದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ಕಾರಣ ಅರ್ಜುನ್ ಜನ್ಯ ಹಂಸಲೇಖ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೊ ಆಸ್ಪತ್ರೆಗೆ ಕರೆದೋಯ್ದಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
