ಗೋಕರ್ಣ ದೇವಸ್ಥಾನ ಮಠಕ್ಕೆ ಹಸ್ತಾಂತರ ತಾತ್ಕಾಲಿಕ ಸ್ಥಗಿತ

ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ಹಸ್ತಾಂತರ ಪ್ರಕ್ರಿಯೆಗೆ ಗೊಂದಲ ಉಂಟಾಗಿದೆ. ಸುಪ್ರಿಕೋರ್ಟ್ ಆದೇಶದಂತೆ ಹಸ್ತಾಂತರಿಸುವಂತೆ ರಾಮಚಂದ್ರಾಪುರ ಮಠದ ಆಡಳಿತ ಜಿಲ್ಲಾಡಳಿತವನ್ನು ಒತ್ತಾಯಿಸಿತ್ತು.  ಆದರೆ ತಾತ್ಕಾಲಿಕವಾಗಿ ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಂಡಿದೆ. 

Share this Video
  • FB
  • Linkdin
  • Whatsapp

ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ಹಸ್ತಾಂತರ ಪ್ರಕ್ರಿಯೆಗೆ ಗೊಂದಲ ಉಂಟಾಗಿದೆ. ಸುಪ್ರಿಕೋರ್ಟ್ ಆದೇಶದಂತೆ ಹಸ್ತಾಂತರಿಸುವಂತೆ ರಾಮಚಂದ್ರಾಪುರ ಮಠದ ಆಡಳಿತ ಜಿಲ್ಲಾಡಳಿತವನ್ನು ಒತ್ತಾಯಿಸಿತ್ತು. ಆದರೆ ತಾತ್ಕಾಲಿಕವಾಗಿ ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video