Asianet Suvarna News Asianet Suvarna News

ಮಾಜಿ ಡಿಸಿಎಂ ಆರ್.ಅಶೋಕ್ ಗೆ ಎದುರಾಯ್ತು ಸಂಕಷ್ಟ

ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶ ಅಕ್ರಮ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳುವಂತೆ ಆದೇಶಿಸಲಾಗಿದೆ.  

ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶ ಅಕ್ರಮ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳುವಂತೆ ಆದೇಶಿಸಲಾಗಿದೆ.  

Video Top Stories