Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ದೇವೇಗೌಡರಿಂದ ಹೈಕಮಾಂಡ್‌ಗೆ ದೂರು?

ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ ಜನತಾದಳ ವರಿಷ್ಠ ಎಚ್‌.ಡಿ.ದೇವೇಗೌಡ ಗರಂ ಆಗಿದ್ದಾರೆ. ಈ  ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಅವರು ದೂರು ನೀಡುವ ಸಾಧ್ಯತೆಗಳಿವೆ. 

ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ ಜನತಾದಳ ವರಿಷ್ಠ ಎಚ್‌.ಡಿ.ದೇವೇಗೌಡ ಗರಂ ಆಗಿದ್ದಾರೆ. ಈ  ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಅವರು ದೂರು ನೀಡುವ ಸಾಧ್ಯತೆಗಳಿವೆ. 

Video Top Stories