ಮಾಜಿ ಸಿಎಂ ಸಿದ್ದರಾಮಯ್ಯ ಪರ ಎಚ್ಡಿಕೆ ಬ್ಯಾಟಿಂಗ್!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿರುವ ಎಚ್.ಡಿ.ಕುಮಾರಸ್ವಾಮಿ, ಅವರೇ ಸಮ್ಮಿಶ್ರ ಸರ್ಕಾರಕ್ಕೆ ವಿಲನ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಸಿದ್ದರಾಮಯ್ಯ ಕಂಟಕವಲ್ಲ, ಅವರು ಸಮ್ಮಿಶ್ರ ಸರ್ಕಾರದ ರಕ್ಷಕ, ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿರುವ ಎಚ್.ಡಿ.ಕುಮಾರಸ್ವಾಮಿ, ಅವರೇ ಸಮ್ಮಿಶ್ರ ಸರ್ಕಾರಕ್ಕೆ ವಿಲನ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಸಿದ್ದರಾಮಯ್ಯ ಕಂಟಕವಲ್ಲ, ಅವರು ಸಮ್ಮಿಶ್ರ ಸರ್ಕಾರದ ರಕ್ಷಕ, ಎಂದು ಕುಮಾರಸ್ವಾಮಿ ಹೇಳಿದ್ದಾರೆ.