Asianet Suvarna News Asianet Suvarna News

ಬಜೆಟ್‌ನಲ್ಲಿ ಬಳ್ಳಾರಿಯನ್ನು ಕಡೆಗಣಿಸಿದ್ರಾ ಕುಮಾರಸ್ವಾಮಿ?

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಬಳ್ಳಾರಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಡಿದ್ದಾರೆ. ಜಿಲ್ಲೆಯ ಜನರ ಬಹುನಿರೀಕ್ಷಿತ ಯೋಜನೆಗಳ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪನೇ ಇಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಬಳ್ಳಾರಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಡಿದ್ದಾರೆ. ಜಿಲ್ಲೆಯ ಜನರ ಬಹುನಿರೀಕ್ಷಿತ ಯೋಜನೆಗಳ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪನೇ ಇಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Video Top Stories