ಸಿಎಂಗೆ 100 ಕೆ.ಜಿ. ದ್ರಾಕ್ಷಿ, ಅಕ್ಕಿ ಬೆಲ್ಲದ ತುಲಾಭಾರ
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.