Asianet Suvarna News Asianet Suvarna News

ಸಿಎಂಗೆ 100 ಕೆ.ಜಿ. ದ್ರಾಕ್ಷಿ, ಅಕ್ಕಿ ಬೆಲ್ಲದ ತುಲಾಭಾರ

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.  

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.