Asianet Suvarna News Asianet Suvarna News

ಶೃಂಗೇರಿ ಶಾರದಾಂಬೆಗೆ ಯಾಗ ಮಾಡಿಸಿದ್ದೇಕೆ? ಸಿಎಂ ಏನಂದ್ರು?

ಶೃಂಗೇರಿ ಶಾರದಾಂಬೆ ದರ್ಶನ ಬಳಿಕ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

*ಶೃಂಗೇರಿ ಶಾರದಾಂಬೆ ದರ್ಶನ ಬಳಿಕ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

*ಸಿಎಂ ಕುರ್ಚಿ ಉಳಿಸಿಕೊಳ್ಳಲು ಯಾಗ ಮಾಡಿಲ್ಲ, ಅಭಿವೃದ್ಧಿಗಾಗಿ ಯಾಗ
*ಪ್ರಜಾಪ್ರಭುತ್ವದಲ್ಲಿ ಸಿಎಂ ಕುರ್ಚಿ ಯಾರಿಗೂ ಶಾಶ್ವತವಲ್ಲ.
*ಅಧಿಕಾರಕ್ಕಿಂತ ಮೊದಲು ನಾನು ಶೃಂಗೇರಿಯಲ್ಲಿ ಪೂಜೆ ಮಾಡಿಸುತ್ತಿದ್ದೆ.
*ರಾಜ್ಯದಲ್ಲಿ ಉತ್ತಮ ಮಳೆಯಾಗಲೆಂದು ಗುರುಗಳೊಂದಿಗೆ ಪ್ರಾರ್ಥನೆ ಮಾಡಿದ್ದೇನೆ.
 

Video Top Stories