Asianet Suvarna News Asianet Suvarna News

ಕಾವೇರಿ ನೀರು ಕೇಳಿದ ರಜನಿಕಾಂತ್‌ಗೆ ಎಚ್‌ಡಿಕೆ ತಿರುಗೇಟು

ತಮಿಳುನಾಡಿಗೆ ನೀರು ಬಿಡಬೇಕೆಂದು ಒತ್ತಡ ಹಾಕಿದ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ಗೆ, ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಮ್ಮ ಬಳಿ ನೀರಿದ್ದರೆ ತಾನೇ ತಮಿಳುನಾಡಿಗೆ ನೀರು ಕೊಡೋದು? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ತಮಿಳುನಾಡಿಗೆ ನೀರು ಬಿಡಬೇಕೆಂದು ಒತ್ತಡ ಹಾಕಿದ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ಗೆ, ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಮ್ಮ ಬಳಿ ನೀರಿದ್ದರೆ ತಾನೇ ತಮಿಳುನಾಡಿಗೆ ನೀರು ಕೊಡೋದು? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

Video Top Stories