ಜಿಲ್ಲೆಯ ಆಲಗೌಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು

ಹಾಸನ(ಏ.15): ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೋರಾಟಕ್ಕೆ ಜಯ ಲಭಿಸಿದ್ದು ಈ ಫಲಿತಾಂಶವನ್ನು ನಾವು ಸ್ವಾಗತಿಸುವುದಾಗಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯ ಆಲಗೌಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಫಲಿತಾಂಶ ವಿಧಾನಸಭೆ ಚುನಾವಣೆ ಮುನ್ಸೂಚನೆ ಅಲ್ಲ ಎಂದರು. 

(ಸಾಂಧರ್ಭಿಕ ಚಿತ್ರ)