ದೇವೇಗೌಡರು ಡಿಸ್ಚಾರ್ಜ್
ಕೆಂಗೇರಿ ಸಮೀಪದ ಎಸ್. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರು(ಮೇ.07): ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 14 ದಿನಗಳಿಂದ ಕೆಂಗೇರಿ ಸಮೀಪದ ಎಸ್. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.