ನವದೆಹಲಿ(ಸೆ.9): ತಮಿಳುವಾಡು ಮುಖ್ಯಮಂತ್ರಿ ಜಯಲಲಿತಾ ಹಠಮಾರಿ ಮಹಿಳೆ. ಪಕ್ಕದ ರಾಜ್ಯದ ವಾಸ್ತವ ಸ್ಥತಿಯ ಬಗ್ಗೆ ಅವರು ಅರಿತುಕೊಳ್ಳುತ್ತಿಲ್ಲ. ನೀರು ಇದೆಯೋ, ಇಲ್ಲವೋ ಎಂಬುದನ್ನೇ ತಿಳಿದುಕೊಳ್ಳುತ್ತಿಲ್ಲ. ನಾನು 50 ವರ್ಷ ರಾಜಕೀಯ ಹೋರಾಟ ಮಾಡಿದ್ದೇನೆ. 2 ಬಾರಿ ರಾಜೀನಾಮೆ ನೀಡಿದ್ದೇನೆ. ಇಂತಹ ಮನಸ್ಥಿತಿಯಿರುವ ಮಹಿಳೆಯನ್ನು ಇಲ್ಲಿಯವರೆಗೂ ನಾನು ನೋಡಿಲ್ಲ. ಇದಕ್ಕೆಲ್ಲ ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ನಾರಿಮನ್ ಭೇಟಿ ಬಳಿಕ ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ಹಠಮಾರಿ ಜಯ ಎಂದ ದೇವೇಗೌಡರು
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
