ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಅಂದರು
ಬೆಂಗಳೂರು(ಜೂ.23): ಎಸ್ಐಟಿ ಅಧಿಕಾರಗಳ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ಮಧ್ಯಂತರ ವರದಿ ಸಲ್ಲಿಕೆಯಾಗಿದೆ ಅನ್ನೋ ವರದಿಗೆ ಎಚ್ಡಿಕೆ ಫುಲ್ ಗರಂ ಅಂದರು. ನನ್ನ ಮೇಲಿನ ಕೇಸ್ ಸಾಬೀತು ಮಾಡಿದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ. ನನ್ನ ಜೊತೆ ಹುಡುಕಾಟ ಆಡ್ತೀರಾ ಅಂತ ಎಸ್ಐಟಿ ಅಧಿಕಾರಿಗಳ ವಿರುದ್ಧ ಕೋಪ ವ್ಯಕ್ತಪಡಿಸಿದರು.
Add Asianetnews Kannada as a Preferred Source

