ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.  ಎಚ್’ಡಿಕೆ  ಸಿಎಂ ಸಿದ್ದರಾಮಯ್ಯ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿದ್ದಾರೆ. 

ಬೆಂಗಳೂರು (ಏ. 07): ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ. ಎಚ್’ಡಿಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಚ್ ಡಿಕೆ ಗುಪ್ತದಳದಿಂದ ವರದಿ ತರಿಸಿಕೊಂಡು ದಾಖಲೆ ಪ್ರತಿ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 5ರಂದು ಸಿಎಂ ಸಿದ್ದರಾಮಯ್ಯಗೆ ಗುಪ್ತದಳ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಗೆಲ್ಲಬಹುದಾ ಎಂದು ಸಿಎಂ ವರದಿ ಪಡೆದಿದ್ದರು. 

ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಬಳಸಿಕೊಂಡು ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಎಚ್ ಡಿಕೆ ಹೇಳಿದ್ದಾರೆ.