Asianet Suvarna News Asianet Suvarna News

ಎಚ್ ಡಿಕೆ ಟೆಂಪಲ್ ರನ್; ಆದಿಚುಂಚನಗಿರಿ ಮಠಕ್ಕೆ ಭೇಟಿ

ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ.  

ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ. 

Video Top Stories