ದೆಹಲಿಯಲ್ಲಿ ಸಚಿವ ಸಂಪುಟ ರಚನೆ ಕಸರತ್ತು; ಯಾರಿಗೆ ಯಾವ್ಯಾವ ಖಾತೆ?
ಮೈತ್ರಿಕೂಟದ ಸಂಪುಟ ರಚನೆಯ ಕಸರತ್ತು ದೆಹಲಿಯಲ್ಲಿ ಬಿರುಸುಗೊಂಡಿದೆ. ಮುಖ್ಯಮಂತ್ತಿ ಕುಮಾರಸ್ವಾಮಿ ದೆಹಲಿಗೆ ದೌಡಾಯಿಸಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಯರ್ಯಾರಿಗೆ ಯಾವ್ಯಾವ ಖಾತೆ ಸಿಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ಮೈತ್ರಿಕೂಟದ ಸಂಪುಟ ರಚನೆಯ ಕಸರತ್ತು ದೆಹಲಿಯಲ್ಲಿ ಬಿರುಸುಗೊಂಡಿದೆ. ಮುಖ್ಯಮಂತ್ತಿ ಕುಮಾರಸ್ವಾಮಿ ದೆಹಲಿಗೆ ದೌಡಾಯಿಸಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಯರ್ಯಾರಿಗೆ ಯಾವ್ಯಾವ ಖಾತೆ ಸಿಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.