ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು : ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.
ಬೆಂಗಳೂರು (ಜ.14): ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.
ಮುಂಜಾನೆ 4 ಗಂಟೆಯಿಂದ ರನ್’ ವೇನಲ್ಲಿ ದಟ್ಟ ಮಂಜು ಆವರಿಸಿದೆ. ಮಂಜಿನ ಹಿನ್ನಲೆಯಲ್ಲಿ ಕೆಂಪೇಗೌಡ ಏರ್’ ರ್ಪೋರ್ಟ್’ನಿಂದ ತೆರಳುವ 105ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.
ಇದರಿಂದ ರ್ಪೋರ್ಟ್’ನಿಂದ ಬೇರೆಡೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.