ಮಜೆಸ್ಟಿಕ್, ಬಸವೇಶ್ವರ ನಗರ, ವಿಜಯನಗರ, ಕೆರ್ ಮಾರ್ಕೇಟ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಟ್ರಾಫಿಕ್ ಜಾಮ್'ನಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 2ನೇ ದಿನವೂ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಮಧ್ಯಾಹ್ನದವರೆಗೂ ಬಿಸಿಲಿನಿಂದ ಬಳಲಿದ್ದ ಜನತೆಗೆ ವರುಣರಾಯ ತಂಪು ನೀಡಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಜೆಸ್ಟಿಕ್, ಬಸವೇಶ್ವರ ನಗರ, ವಿಜಯನಗರ, ಕೆರ್ ಮಾರ್ಕೇಟ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಟ್ರಾಫಿಕ್ ಜಾಮ್'ನಿಂದ ವಾಹನ ಸವಾರರ ಪರದಾಡುತ್ತಿದ್ದಾರೆ. ಮರ ಬಿದ್ದ ಹಾಗೂ ಯಾವುದೇ ಅವಘಡ ಸಂಭವಿಸಿದ ಬಗ್ಗೆ ಯಾವುದೇ ದೂರು ವರದಿಯಾಗಿಲ್ಲ.