Asianet Suvarna News Asianet Suvarna News

ಕರಾವಳಿಯಲ್ಲಿ ಮುಂದುವರೆದ ಮಳೆಯ ಅಬ್ಬರ; ಜನಜೀವನ ಅಸ್ತವ್ಯಸ್ತ

ಮಂಗಳೂರು ಭಾಗದಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಜೋರು ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿದೆ.  

ಮಂಗಳೂರು ಭಾಗದಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಜೋರು ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿದೆ. 

Video Top Stories