ಬೆಂಗಳೂರಿನಲ್ಲಿ ಮತ್ತೆ ವರುಣನ ಅಬ್ಬರ
ಸಿಲಿಕಾನ್ ಸಿಟಿಯಲ್ಲಿ ಸ್ವಲ್ಪ ಬಿಡುವು ಕೊಟ್ಟಿದ್ದ ವರುಣರಾಯ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ನಿನ್ನೆ ತಡರಾತ್ರಿ ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ರಸ್ತೆಗಳು ಜಲಾವೃತಗೊಂಡಿವೆ.
ಸಿಲಿಕಾನ್ ಸಿಟಿಯಲ್ಲಿ ಸ್ವಲ್ಪ ಬಿಡುವು ಕೊಟ್ಟಿದ್ದ ವರುಣರಾಯ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ನಿನ್ನೆ ತಡರಾತ್ರಿ ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ರಸ್ತೆಗಳು ಜಲಾವೃತಗೊಂಡಿವೆ.