ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ | ಕಳೆದ 4 ದಿನಗಳಿಂದ ಬೆಂಬಿಡದೇ ಸುರಿಯುತ್ತಿದೆ ಮಳೆ | ಕಳಸ-ಹೆಬ್ಬಾಳ ಸೇತುವೆ ಮುಳುಗಡೆ
ಚಿಕ್ಕಮಗಳೂರು (ಜು. 10): ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕಳಸ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವುದರಿಂದ ರಾತ್ರಿ ಕಳಸ- ಹೊರನಾಡು ಸಂಪರ್ಕ ಕಡಿತವಾಗಿತ್ತು. ನೀರಿನ ಪ್ರಮಾಣ ತಗ್ಗುವವರೆಗೂ ಪ್ರವಾಸಿಗರು ಕಾದಿದ್ದಾರೆ.
