
ಕರಾವಳಿಯಲ್ಲಿ ಲವ್ ಜಿಹಾದಿಗಳ ವಿರುದ್ಧ ಫೀಲ್ಡಿಗಿಳಿಯಲಿದೆ ಹಿಂದೂ ಟಾಸ್ಕ್ ಫೋರ್ಸ್!
ಫೈರ್ ಬ್ರಾಂಡ್ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಕರಾವಳಿಯಲ್ಲಿ ಹಿಂದೂ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ.
ಫೈರ್ ಬ್ರಾಂಡ್ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಕರಾವಳಿಯಲ್ಲಿ ಹಿಂದೂ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ