ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು(ಎ.06): ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Add Asianetnews Kannada as a Preferred SourcegooglePreferred

ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವಿರಾರು ಶಾಲಾ ಕಾಲೇಜುಗಳಲ್ಲಿ ಗಾಂಧಿ ತತ್ವಗಳ ಪ್ರಚಾರ ಮಾಡಿ ಯುವ ಪೀಳಿಗೆಗೆ ಮಹಾತ್ಮನ ವ್ಯಕ್ತಿತ್ವವನ್ನು ಪರಿಚಯಿಸಿದ್ದರು.