ಮೈದುಂಬಿ ಹರಿಯುತ್ತಿದೆ ಹೊಗೇನಕಲ್ ಜಲಪಾತ; ಸೊಬಗನ್ನು ಕಣ್ತುಂಬಿಕೊಳ್ಳುವುದೇ ಮಹದಾನಂದ!
ಬೆಂಗಳೂರು (ಜೂ. 17): ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರನ್ನು ಹರಿಯಬಿಡಲಾಗಿದೆ. ವಾರಾಂತ್ಯದ ರಜೆ ಎಂಜಾಯ್ ,ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಹೊಗೆನಕಲ್ ಜಲಪಾತಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರು (ಜೂ. 17): ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರನ್ನು ಹರಿಯಬಿಡಲಾಗಿದೆ. ವಾರಾಂತ್ಯದ ರಜೆ ಎಂಜಾಯ್ ,ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಹೊಗೆನಕಲ್ ಜಲಪಾತಕ್ಕೆ ಭೇಟಿ ನೀಡಿದ್ದಾರೆ.