ಹುತಾತ್ಮರ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಗೃಹ ಸಚಿವ| ಯೋಧರ ಶವಪೆಟ್ಟಿಗೆ ಹೊತ್ತ ರಾಜನಾಥ್ ಸಿಂಗ್| ಮೊಳಗಿತು ‘ವೀರ ಜವಾನ್ ಅಮರ್ ರಹೇ’ ಘೋಷಣೆ| ಸ್ವಗ್ರಾಮಗಳತ್ತ ಹುತಾತ್ಮರ ಪ್ರಾರ್ಥಿವ ಶರೀರಗಳು|

ಶ್ರೀನಗರ(ಫೆ.15): ಪುಲ್ವಾಮ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ CRPF ಯೋಧರ ಪಾರ್ಥಿವ ಶರೀರಕ್ಕೆ, ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಜಿಪಿ ದಿಲ್ಬಾಗ್ ಸಿಂಗ್ ಹೆಗಲು ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಹುತಾತ್ಮರಾದ 41 CRPF ಯೋಧರ ಪಾರ್ಥಿವ ಶರೀರರಕ್ಕೆ ಶ್ರದ್ದಾಂಜಲಿ ಸಲ್ಲಿಸಿದ ನಂತರ, ಪಾರ್ಥಿವ ಶರೀರಗಳನ್ನು ಸ್ವಗ್ರಾಮಕ್ಕೆ ರವಾನಿಸಲಾಗುತ್ತದೆ. ಶ್ರದಾಂಜಲಿ ವೇಳೆ CRPF ಶಿಬಿರದ ಬಳಿ ‘ವೀರ ಜವಾನ್ ಅಮರ್ ರಹೇ’ ಎಂಬ ಘೋಷಣೆಗಳು ಮೊಳಗಿದವು.

Scroll to load tweet…

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ , CRPF ನಿರ್ದೇಶಕ ಆರ್.ಆರ್.ಭಟ್ನಾಗರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಪರಿಸ್ಥಿತಿಯನ್ನು ಅವಲೋಕಿಸಲು ಕಾಶ್ಮೀರಕ್ಕೆ ತೆರಳಿದ್ದಾರೆ.

Scroll to load tweet…