Asianet Suvarna News Asianet Suvarna News

ಸರ್ದಾರ್ ಪ್ರತಿಮೆ ನಿರ್ಮಾಣದ ಹೆಮ್ಮೆ ಕನ್ನಡಿಗನದ್ದು!

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಈ ಪ್ರತಿಮೆಗೂ ಕರ್ನಾಟಕಕ್ಕೂ ಇದೆ ನಂಟು! ಪಟೇಲ್ ಮ್ಯೂಸಿಯಂ ವಿನ್ಯಾಸಕಾರ ಹುಬ್ಬಳ್ಳಿ ಮೂಲದ ರಾಹುಲ್ ಧಾರವಾಡಕರ್. ಮ್ಯೂಸಿಯಂ ವಿಶೇಷತೆಗಳ ಬಗ್ಗೆ ಸ್ವತಃ ರಾಹುಲ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಈ ಪ್ರತಿಮೆಗೂ ಕರ್ನಾಟಕಕ್ಕೂ ಇದೆ ನಂಟು! ಪಟೇಲ್ ಮ್ಯೂಸಿಯಂ ವಿನ್ಯಾಸಕಾರ ಹುಬ್ಬಳ್ಳಿ ಮೂಲದ ರಾಹುಲ್ ಧಾರವಾಡಕರ್. ಮ್ಯೂಸಿಯಂ ವಿಶೇಷತೆಗಳ ಬಗ್ಗೆ ಸ್ವತಃ ರಾಹುಲ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.