ಜಯನಗರ ಶೂಟೌಟ್ ಕೇಸ್ನಲ್ಲಿ ಟ್ವಿಸ್ಟ್
ಬೆಂಗಳೂರಿನಲ್ಲಿ ಉದ್ಯಮಿಯೊಬ್ಬ ತನ್ನ ಪತ್ನಿ-ಮಕ್ಕಳಿಗೆ ಗುಂಡಿಕ್ಕಿದ ಪ್ರಕರಣದಲ್ಲಿ ಇನ್ನಷ್ಟು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಆರೋಪಿ ಉದ್ಯಮಿಯು ದೊಡ್ಡ ಪ್ರಮಾಣದಲ್ಲಿ ಬ್ಯಾಂಕ್, ಮಿತ್ರರಿಂದ ಸಾಲ ಪಡೆದಿದ್ದ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಉದ್ಯಮಿಯೊಬ್ಬ ತನ್ನ ಪತ್ನಿ-ಮಕ್ಕಳಿಗೆ ಗುಂಡಿಕ್ಕಿದ ಪ್ರಕರಣದಲ್ಲಿ ಇನ್ನಷ್ಟು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಆರೋಪಿ ಉದ್ಯಮಿಯು ದೊಡ್ಡ ಪ್ರಮಾಣದಲ್ಲಿ ಬ್ಯಾಂಕ್, ಮಿತ್ರರಿಂದ ಸಾಲ ಪಡೆದಿದ್ದ ಎಂದು ತಿಳಿದುಬಂದಿದೆ.