Asianet Suvarna News Asianet Suvarna News

ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ: ಎಚ್ ಡಿಕೆ

ಬೆಂಗಳೂರು (ಜೂ. 15): ರಾಜ್ಯ ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ. ಸಾಲ ಮನ್ನಾ ವಿಚಾರವಾಗಿ ಯಾವುದೇ ಗೊಂದಲ ಬೇಡ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.  ಅತ್ಯಂತ ವೈಜ್ಞಾನಿಕವಾಗಿ ಗರಿಷ್ಟ ರೈತರಿಗೆ ಈ ಪ್ರಯೋಜನ ಸಿಗಬೇಕು ಎಂದು ಹೇಳಿದ್ದಾರೆ. 

ಬೆಂಗಳೂರು (ಜೂ. 15): ರಾಜ್ಯ ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ. ಸಾಲ ಮನ್ನಾ ವಿಚಾರವಾಗಿ ಯಾವುದೇ ಗೊಂದಲ ಬೇಡ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.  ಅತ್ಯಂತ ವೈಜ್ಞಾನಿಕವಾಗಿ ಗರಿಷ್ಟ ರೈತರಿಗೆ ಈ ಪ್ರಯೋಜನ ಸಿಗಬೇಕು ಎಂದು ಹೇಳಿದ್ದಾರೆ. 

Video Top Stories