ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ: ಎಚ್ ಡಿಕೆ
ಬೆಂಗಳೂರು (ಜೂ. 15): ರಾಜ್ಯ ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ. ಸಾಲ ಮನ್ನಾ ವಿಚಾರವಾಗಿ ಯಾವುದೇ ಗೊಂದಲ ಬೇಡ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಟ ರೈತರಿಗೆ ಈ ಪ್ರಯೋಜನ ಸಿಗಬೇಕು ಎಂದು ಹೇಳಿದ್ದಾರೆ.
ಬೆಂಗಳೂರು (ಜೂ. 15): ರಾಜ್ಯ ರೈತರ ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧ. ಸಾಲ ಮನ್ನಾ ವಿಚಾರವಾಗಿ ಯಾವುದೇ ಗೊಂದಲ ಬೇಡ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಟ ರೈತರಿಗೆ ಈ ಪ್ರಯೋಜನ ಸಿಗಬೇಕು ಎಂದು ಹೇಳಿದ್ದಾರೆ.