ಈಗಾಗಲೇ ರೇಸ್'ನಲ್ಲಿ ಹಲವರಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕೆ ಬಹುಮತವಿರುವುದರಿಂದ ಅವರು ಅಂತಿಮಗೊಳಿಸಿದ ಅಭ್ಯರ್ಥಿಯೇ ರಾಷ್ಟ್ರದ ಮೊದಲ ಪ್ರಜೆಯಾಗಲಿದ್ದಾರೆ. ಈ ನಡುವೆ ವಿರೋಧ ಪಕ್ಷ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸುತ್ತಿದ್ದಾರೆ. ಇದಕ್ಕೆ ಕನ್ನಡಿಗರು ಹೊರತೇನಲ್ಲ.

ಬೆಂಗಳೂರು(ಏ.28): ರಾಷ್ಟ್ರಪತಿ ಚುನಾವಣೆ ಇನ್ನೇನು ಹತ್ತಿರವಾಗುತ್ತಿದೆ. ಪ್ರಸ್ತುತ ರಾಷ್ಟ್ರಪತಿಯಾಗಿರುವ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈ 25ಕ್ಕೆ ಮುಕ್ತಾಯಗೊಳ್ಳಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ರೇಸ್'ನಲ್ಲಿ ಹಲವರಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕೆ ಬಹುಮತವಿರುವುದರಿಂದ ಅವರು ಅಂತಿಮಗೊಳಿಸಿದ ಅಭ್ಯರ್ಥಿಯೇ ರಾಷ್ಟ್ರದ ಮೊದಲ ಪ್ರಜೆಯಾಗಲಿದ್ದಾರೆ. ಈ ನಡುವೆ ವಿರೋಧ ಪಕ್ಷ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸುತ್ತಿದ್ದಾರೆ. ಇದಕ್ಕೆ ಕನ್ನಡಿಗರು ಹೊರತೇನಲ್ಲ.

ಈ ಹೊತ್ತಿನಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೆಸರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಸ್ವತಃ ಅವರೇ ತಮ್ಮ ಅಭಿಪ್ರಾಯ ಮಂಡಿಸಿದ್ದು,'ಈಸುದ್ದಿಸುಳ್ಳು, ರಾಷ್ಟ್ರಪತಿಹುದ್ದೆರೇಸ್​​​​​​ನಲ್ಲಿನಾನಿಲ್ಲ.ನಾನುದೆಹಲಿಗೆಹೋಗಲ್ಲ - ನಾನುಕರ್ನಾಟಕಬಿಟ್ಟುಎಲ್ಲೂಹೋಗಲ್ಲ. ಇಲ್ಲೇಇದ್ದುಪ್ರಾದೇಶಿಕಪಕ್ಷಕಟ್ಟುತ್ತೇನೆ.ರಾಜ್ಯದಲ್ಲಿಆಗಬೇಕಾದಕೆಲಸಗಳಕಡೆಗಮನಕೊಡುತ್ತೇನೆ' ಎಂದು ತಾನು ಅಭ್ಯರ್ಥಿಯಲ್ಲ' ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.