ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ದಾಳಿ ನಡೆಸಿ ಉಗ್ರರನ್ನು ಉಡೀಸ್ ಮಾಡಿದ್ದು, ಈ ನಿಟ್ಟಿನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತುರ್ತು ಸಭೆ ಕರೆದಿದ್ದಾರೆ.
ನವದೆಹಲಿ : ಪುಲ್ವಾಮ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ ದಾಟಿ ದಾಳಿ ನಡೆಸಿ ಉಗ್ರರ ಕ್ಯಾಂಪ್ ಗಳನ್ನು ಉಡೀಸ್ ಮಾಡಿವೆ.
"
ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮಿರ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸಿದೆ.
ನಾಲ್ಕು ದಶಕದ ನಂತರ LOC ದಾಟಿದ ಭಾರತದ ಲೋಹದ ಹಕ್ಕಿಗಳು!
ಈ ನಿಟ್ಟಿನಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸುದ್ದಿಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿರುವ ಸಂಬಂಧ ಇಮ್ರಾನ್ ಖಾನ್ ಸಭೆ ನಡೆಸಲಿದ್ದಾರೆ.
ಭಾರತೀಯ ಸೇನೆ ನಡೆಸಿದ ದಾಳಿಯಿಂದ ತತ್ತರಿಸಿದ್ದು, ಈ ನಿಟ್ಟಿನಲ್ಲಿ ತುರ್ತು ಸಭೆ ಕರೆಯಲಾಗಿದೆ.
1ಕ್ಕೆ 20, ವಾರ್ ಆದ್ರೆ ಪಾಕ್ಗೆ ಕುತ್ತು: ಇಲ್ಲಿದೆ ಭಾರತದ ತಾಕತ್ತು!
ಭಾರತೀಯ ಸೇನೆಯು ಗಡಿ ರೇಖೆ ದಾಟಿ ನಡೆಸಿದ ದಾಳಿಯಲ್ಲಿ 300 ಉಗ್ರರು ಉಡೀಸ್ ಆಗಿರುವ ಸಾಧ್ಯತೆ ಇದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 26, 2019, 2:17 PM IST