ವರ್ಗಾವಣೆಯಾದ ಅಧಿಕಾರಿ ರೋಹಿಣಿ, ಎಲ್ಲೆಲ್ಲೂ ಹೌಡಿ ಮೋಡಿ ; ಇಲ್ಲಿವೆ ಸೆ.23ರ ಟಾಪ್ 10 ಸುದ್ದಿ!
ರಾಜಕೀಯ ನಾಯಕರ ಹಿತಾಸಕ್ತಿಗೆ ದಕ್ಷ ಅಧಿಕಾರಿಗಳು ಬಲಿಯಾಗುತ್ತಿದ್ದಾರೆ. ಇದೀಗ ಕಾರ್ಮಿಕರ ಹಿತ ಕಾಪಾಡಲು ಹೋದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಲಾಗಿದೆ. ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಹೆಚ್ ಡಿ ರೇವಣ್ಣ ಅಸಮಧಾನ ವ್ಯಕ್ತಪಡಿಸಿದ್ದಾರೆ. ಲಿಪ್ ಲಾಕ್ ವಿವಾದಕ್ಕೆ ತುತ್ತಾಗಿರುವ ನೀರ್ ದೋಸೆ ಬೆಡಗಿ ಹರಿಪ್ರಿಯಾ ಇದೀಗ ಖಾರವಾಗಿ ಉತ್ತರ ನೀಡಿದ್ದಾರೆ. ಹೌಡಿ ಮೋದಿ ಹವಾ, ಟೀಂ ಇಂಡಿಯಾ ಕ್ರಿಕೆಟಿಗರಿಗೆ ಗುಡ್ ನ್ಯೂಸ್ ಸೇರಿದಂತೆ ಸೆ.23ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.
1) ಕಾರ್ಮಿಕರ ಹಿತ ಕಾಯಲು ಮುಂದಾದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿಗೆ ವರ್ಗ!
2) ಕಾಂಗ್ರೆಸ್ ಅಭ್ಯರ್ಥಿಗೆ ನಡುಕ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ
3) ಬಿಲಿಯನ್ ಡಾಲರ್ ಸೆಲ್ಫೀ: ಮೋದಿ ಟ್ರಂಪ್ ಜೊತೆ ಮಿಂಚಿದ ಕನ್ನಡದ ಕುವರ!
4) ಟೀಂ ಇಂಡಿಯಾ ಕ್ರಿಕೆಟಿಗರಿಗಿದು ಗುಡ್ ನ್ಯೂಸ್..!
5) ಲಿಪ್ಲಾಕ್ ವಿವಾದಕ್ಕೆ ಖಾರವಾಗಿ ಉತ್ತರಿಸಿದ ನೀರ್ದೋಸೆ ಬೆಡಗಿ
6) ಸುಳ್ಳು ಸುದ್ದಿ ಹಬ್ಬಿಸಲು ಕೆಬಿಸಿಗೆ ಪಾಕ್ ಮೊರೆ!
7) ಇದು ಕುಮಾರಸ್ವಾಮಿ, ದೇವೇಗೌಡರ ದೌರ್ಭಾಗ್ಯ : ತಂದೆ, ತಮ್ಮನ ವಿರುದ್ಧವೇ ಗುಡುಗಿದ ರೇವಣ್ಣ
8) 6 ದಿನದಲ್ಲಿ ಪೆಟ್ರೋಲ್ ದರ ಭಾರಿ ಏರಿಕೆ
9) ಸಂಸದ ತೇಜಸ್ವಿ ಸೂರ್ಯ ಹೊಗಳಿದ ದೇವೇಗೌಡ!
10) ಅನರ್ಹರ ಅರ್ಜಿ ವಿಚಾರಣೆ ಸೆ.25ಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ!