ಉಡುಪಿಯಲ್ಲಿ ಕನಕನಡೆ ಆಯೋಜನೆಗೆ ಜಿಲ್ಲಾಡಳಿತ ತಡೆ ನೀಡಿದ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಪೇಜಾವರ ಶ್ರೀಗಳನ್ನು  ಭೇಟಿಯಾದರು.

ಉಡುಪಿ (ಅ.22): ಉಡುಪಿಯಲ್ಲಿ ಕನಕನಡೆ ಆಯೋಜನೆಗೆ ಜಿಲ್ಲಾಡಳಿತ ತಡೆ ನೀಡಿದ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಪೇಜಾವರ ಶ್ರೀಗಳನ್ನು ಭೇಟಿಯಾದರು.

Add Asianetnews Kannada as a Preferred SourcegooglePreferred

ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ ಸ್ವಚ್ಛತಾ ಕಾರ್ಯವನ್ನು ಮಠದೊಳಗೆ ಸೀಮಿತಗೊಳಿಸಲು ಒಪ್ಪಿಕೊಂಡಿದ್ದಾರೆ.

ಸರ್ಕಾರದ ನಿರ್ಧಾರದಿಂದ ಮನಸ್ಸಿಗೆ ನೋವಾಗಿದೆ. ಸಂಘರ್ಷ ಬೇಡ, ಕಾನೂನು ಕೈಗೆತ್ತಿಕೊಂಡರೆ ಉಪವಾಸ ಕೂರುತ್ತೇನೆ. ಜಿಲ್ಲಾಡಳಿತದ ಆದೇಶವನ್ನು ಪಾಲಿಸಲಾಗುವುದು ಎಂದು ಪೇಜಾವರರು ತಿಳಿಸಿದ್ದಾರೆ.