ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ನವದೆಹಲಿ (ಡಿ.06): ದೇಶಕ್ಕೆ ಸಲ್ಲಿಸಿರುವ ಸೇವೆಗಾಗಿ ಇಡೀಯ ಭಾರತ ದೇಶವು ಸಂವಿಧಾನ ಪಿತಾಮಹಾ ಅಂಬೇಡ್ಕರ್ ಅವರಿಗೆ ಚಿರಋಣಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಉಪ-ರಾಷ್ಟ್ರಪತಿ ಹಾಮಿದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತಿತ್ರ ರಾಜಕೀಯ ನೇತಾರರು ಭಾಗವಹಿಸಿದ್ದರು.