ಕ್ರಾಂತಿಕಾರಿ ಹೋಟಗಾರರಾದ ಭಗತ್ ಸಿಂಗ್, ಶಿವರಾಮ್ ರಾಜ್‌ಗುರು ಮತ್ತು ಸುಖ್‌ದೇವ್ ಥಾಪರ್ ಅವರನ್ನು ಬ್ರಿಟಿಷ್ ಸರಕಾರ ಗಲ್ಲಿಗೇರಿಸಿದ ದಿನವಿದು. ದೇಶದ ಜನತೆ ಗೌರವದಿಂದ ಸ್ವಾತಂತ್ರವಾಗಿ ಬದುಕಬೇಕೆಂದು ತಮ್ಮ ಜೀವನವನ್ನೇ ಈ ಯುವಕರು ಬಲಿದಾನ ಮಾಡಿದ್ದಾರೆ. ಈ ಹೋರಾಟಗಾರರನ್ನು ಭಾರತ ನೆನಪಿಸಿಕೊಂಡಿದೆ.
ಹೊಸದಿಲ್ಲಿ: ಕ್ರಾಂತಿಕಾರಿ ಹೋಟಗಾರರಾದ ಭಗತ್ ಸಿಂಗ್, ಶಿವರಾಮ್ ರಾಜ್ಗುರು ಮತ್ತು ಸುಖ್ದೇವ್ ಥಾಪರ್ ಅವರನ್ನು ಬ್ರಿಟಿಷ್ ಸರಕಾರ ಗಲ್ಲಿಗೇರಿಸಿದ ದಿನವಿದು. ದೇಶದ ಜನತೆ ಗೌರವದಿಂದ ಸ್ವಾತಂತ್ರವಾಗಿ ಬದುಕಬೇಕೆಂದು ತಮ್ಮ ಜೀವನವನ್ನೇ ಈ ಯುವಕರು ಬಲಿದಾನ ಮಾಡಿದ್ದಾರೆ. ಈ ಹೋರಾಟಗಾರರನ್ನು ಭಾರತ ನೆನಪಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಈ ಎಲ್ಲರನ್ನೂ ನೆನೆದು, ನಮಿಸಿದ್ದಾರೆ.
ಯೋಧರ ದಿನದಂದು ನಮನ ಸಲ್ಲಿಸಿದ ಪ್ರಧಾನಿ ಮೋದಿ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದಾರೆ.
ಇನ್ನಿತರರು ಟ್ವೀಟ್ ಮಾಡಿ, ಯೋಧರನ್ನು ನೆನಪಿಸಿಕೊಂಡಿದ್ದು ಹೀಗೆ...
