ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕ್;ಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಕಾಶ್ಮೀರದ ರಜೋರಿ ಸೆಕ್ಟರ್​ನಲ್ಲಿ ಭಾರತೀಯ ಸೈನಿಕರು ಸರ್ಜಿಕಲ್​ ಸ್ಟ್ರೈಕ್​ ನಡೆಸಿದ್ದಾರೆ.

ಶ್ರೀನಗರ (ಡಿ.26): ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕ್;ಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಕಾಶ್ಮೀರದ ರಜೋರಿ ಸೆಕ್ಟರ್​ನಲ್ಲಿ ಭಾರತೀಯ ಸೈನಿಕರು ಸರ್ಜಿಕಲ್​ ಸ್ಟ್ರೈಕ್​ ನಡೆಸಿದ್ದಾರೆ.

ಸರ್ಜಿಕಲ್ ಸ್ಟ್ರೈಕ್'ಗೆ ನಾಲ್ವರು ಪಾಕ್​ ಯೋಧರು ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದೆ ಪೂಂಚ್​​ ಗಡಿಯಲ್ಲಿ ಪಾಕ್​ ಸೇನೆ ದಾಳಿ ನಡೆಸಿತ್ತು. ಆ ವೇಳೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.