Published : Sep 07 2019, 04:36 PM IST| Updated : Sep 07 2019, 04:41 PM IST
Share this Article
FB
TW
Linkdin
Whatsapp
07 top10 stories
ಚಂದ್ರಯಾನ 2 ಅಂತಿಮ ಕ್ಷಣದಲ್ಲಿ ಸಂಪರ್ಕ ಕಡಿತಗೊಂಡ ಕಾರಣ ISRO ಮಹತ್ವಾಕಾಂಕ್ಷೆಯ ಯೋಜನೆಗೆ ಸಣ್ಣ ತೊಡಕಾಗಿದೆ. ಆದರೆ ಇಸ್ರೋ ವಿಜ್ಞಾನಿಗಳ ಪರಿಶ್ರಮ ಹಾಗೂ ಪ್ರಯತ್ನವನ್ನು ಪ್ರಧಾನಿ ಮೋದಿ ಸೇರಿದಂತೆ ಇಡೀ ಭಾರತವೇ ಕೊಂಡಾಡಿದೆ. ಇಸ್ರೋ ವಿಜ್ಞಾನಿಗಳಿಗೆ ಧರ್ಯ ತುಂಬಿದ ಮೋದಿಯನ್ನು ತಬ್ಬಿ ಹಿಡಿದ ಇಸ್ರೋ ಅಧ್ಯಕ್ಷ ಕೆ ಶಿವನ್ ಬಿಕ್ಕಿ ಬಿಕ್ಕಿ ಅತ್ತರು. ದೇಶವೆ ಚಂದ್ರಯಾನ2 ಸಾಧನೆಯ ಗುಂಗಿನಲ್ಲಿದ್ದರೆ, ಇತ್ತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರಿ ಸುಹಾನ್ ಖಾನ್ಗೆ ಟ್ರೋಲಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಹೊಸ ಟ್ರಾಫಿಕ್ ನಿಯಮ ಜಾರಿಯಾಗಿ 7 ದಿನಗಳಾದರೂ ದಂಡದ ಅಬ್ಬರ ಮತ್ತೆ ಸದ್ದು ಮಾಡುತ್ತಿದೆ. ಸೆ.07 ರಂದು ಸಂಚಲನ ಮೂಡಿಸಿದ ಹಲವು ಸುದ್ದಿಗಳಲ್ಲಿ ಟಾಪ್ 10 ಸುದ್ದಿ ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.