ನೀತಿ ನಿಯಮದ ಮೇಲೆಯೇ ಪ್ರಕ್ರಿಯೆಗಳು ನಡೆದು ಶಿಕ್ಷೆ ವಿಧಿಸಲಾಗಿದೆ. ರಾಷ್ಟ್ರದ ಭದ್ರತೆ ಹಾಗೂ ಸ್ಥಿರತೆಯ ವಿರುದ್ಧ ಯಾರೆ ಕೆಲಸ ಮಾಡಿದರೂ ಪಾಕಿಸ್ತಾನ ಸುಮ್ಮನಿರುವುದಿಲ್ಲ'

ಇಸ್ಲಾಮಾಬಾದ್(ಏ.11): ಬೇಹುಗಾರಿಕೆ ಆರೋಪದ ಮೇಲೆ ಪಾಕ್'ನ ಮಿಲಿಟರಿ ಕೋರ್ಟ್'ನಿಂದ ಗಲ್ಲು ಶಿಕ್ಷೆ ಒಳಗಾಗಿರುವ ಭಾರತೀಯ ನಾಗರಿಕ ಕುಲ್'ಭೂಷಣ್ ಜಾಧವ್ ಅವರು ತಮ್ಮ ತೀರ್ಪಿನ ವಿರುದ್ದ ಸೇನಾ ಮುಖ್ಯಸ್ಥರು ಹಾಗೂ ಅಧ್ಯಕ್ಷರಿಗೆ ಮೇಲ್ಮನವಿ ಸಲ್ಲಿಸಬಹುದು ಎಂದು ರಕ್ಷಣಾ ಸಚಿವ ಖ್ವಾಜಾ ಆಸೀಫ್ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಂಸತ್ತಿನ ಮೇಲ್ಮನೆಯಲ್ಲಿ ಮಾತನಾಡಿ, ಜಾಧವ್ ಶಿಕ್ಷೆಯ ಬಗ್ಗೆ ಭಾರತ ಮಾಡುತ್ತಿರುವ ಟೀಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ನೆಲದ ಕಾನೂನು, ನೀತಿ ನಿಯಮದ ಮೇಲೆಯೇ ಪ್ರಕ್ರಿಯೆಗಳು ನಡೆದು ಶಿಕ್ಷೆ ವಿಧಿಸಲಾಗಿದೆ. ರಾಷ್ಟ್ರದ ಭದ್ರತೆ ಹಾಗೂ ಸ್ಥಿರತೆಯ ವಿರುದ್ಧ ಯಾರೆ ಕೆಲಸ ಮಾಡಿದರೂ ಪಾಕಿಸ್ತಾನ ಸುಮ್ಮನಿರುವುದಿಲ್ಲ' ಎಂದು ತಿಳಿಸಿದರು.

ಪಾಕ್ ವಿಧಿಸಿರುವ ಗಲ್ಲು ಶಿಕ್ಷೆ ತೀರ್ಪನ್ನು ಖಂಡಿಸಿರುವ ಭಾರತ ಸರ್ಕಾರ, ಇದು ಉದ್ದೇಶಪೂರ್ವಕ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆಕುಲಭೂಷಣ್ಜಾದವ್'ಪರವಾಗಿತಾನುಯಾವುದೇಹಂತಕ್ಕೆಬೇಕಾದರೂಹೋಗಲುಸಿದ್ಧಎಂದುಭಾರತಸರಕಾರಹೇಳಿದೆ. ಕುಲಭೂಷಣ್'ರನ್ನುನೇಣಿಗೆಹಾಕಿದ್ದೇಆದಲ್ಲಿಪಾಕಿಸ್ತಾನಕ್ಕೆತಕ್ಕಪಾಠಕಲಿಸಲಾಗುವುದುಎಂದೂಭಾರತಎಚ್ಚರಿಕೆನೀಡಿದೆ. ಆದರೆ, ಕಾನೂನುಪ್ರಕಾರವಾಗಿಯೇಕುಲಭೂಷಣ್'ವಿಚಾರಣೆನಡೆಸಿತೀರ್ಪುನೀಡಲಾಗಿದೆ. ಭಾರತದಿಂದಏನೇದಾಳಿನಡೆದರೂಎದುರಿಸಲುತಾನುಸಿದ್ಧವಿರುವುದಾಗಿಪಾಕಿಸ್ತಾನಸರಕಾರಹೇಳಿದೆ.