ನನ್ನ ತಂದೆಯವರೂ ಕಟ್ಟಾ ಕಾಂಗ್ರೆಸ್ಸಿಗರು, ನಾನು ಅವರಿಗೆ ಹುಟ್ಟಿದ ಮಗು, ಕಾಂಗ್ರೆಸ್, ನೆಹರೂ ಎಂದರೆ ನನ್ನ ತಂದೆಗೂ ಪಂಚಪ್ರಾಣ. ತೆಗೆಯುವುದಾದರೆ ಇವತ್ತೇ ತೆಗೆದು ಬಿಸಾಡಿ. ನನಗೆ ಯಾವ ಬೇಸರವೂ ಇಲ್ಲ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರು(ಡಿ.22): ಹೈಕಮಾಂಡ್`​ನಿಂದ ನನಗೆ ಯಾವುದೇ ನೋಟೀಸ್ ಬಂದಿಲ್ಲ. ಕಾಂಗ್ರೆಸ್`ನಿಂದ ಉಚ್ಛಾಟನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷದಿಂದ ಕಿತ್ತು ಹಾಕಿದರೂ ರಕ್ತದಿಂದ ಕಾಂಗ್ರೆಸ್ ತೆಗೆಯಲು ಸಾಧ್ಯವಿಲ್ಲ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್`ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನನ್ನ ತಂದೆಯವರೂ ಕಟ್ಟಾ ಕಾಂಗ್ರೆಸ್ಸಿಗರು, ನಾನು ಅವರಿಗೆ ಹುಟ್ಟಿದ ಮಗು, ಕಾಂಗ್ರೆಸ್, ನೆಹರೂ ಎಂದರೆ ನನ್ನ ತಂದೆಗೂ ಪಂಚಪ್ರಾಣ. ತೆಗೆಯುವುದಾದರೆ ಇವತ್ತೇ ತೆಗೆದು ಬಿಸಾಡಿ. ನನಗೆ ಯಾವ ಬೇಸರವೂ ಇಲ್ಲ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.