ಸಿಎಂ ಮಿಮಿಕ್ರಿ ಆರ್ಟಿಸ್ಟ್ : ಹೆಚ್'ಡಿಕೆಯನ್ನು ಸೋಲಿಸಲು ಬಿಜೆಪಿ ಸಾಮಾನ್ಯ ಕಾರ್ಯಕರ್ತ ಸಾಕು
ಸಿಎಂ ಮಿಮಿಕ್ರಿ ಆರ್ಟಿಸ್ಟ್ : ಹೆಚ್'ಡಿಕೆಯನ್ನು ಸೋಲಿಸಲು ಬಿಜೆಪಿ ಸಾಮಾನ್ಯ ಕಾರ್ಯಕರ್ತ ಸಾಕು
ಮುದ್ದೇಬಿಹಾಳ(ನ.30): ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಗ್ಗೆ ಮುಖ್ಯಮಂತ್ರಿ ಸ್ಥಾನದ ಘನತೆ ಮರೆತು ಹಗುರವಾಗಿ ಮಾತಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಮಿಮಿಕ್ರಿ ಆರ್ಟಿಸ್ಟ್ ಇದ್ದಂತೆ ಎಂದು ಮಾಜಿ ಸಚಿವ ಸಚಿವ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ.
ಬುಧವಾರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನೇ ಸಾಕು ಗೆಲ್ಲೋಕೆ ಎಂದರು.