ಕರೆದಿದ್ರೆ ಮೊದಲೇ ವಿಚಾರಣೆಗೆ ಬರುತ್ತಿದ್ರಾ ಜನಾರ್ದನ ರೆಡ್ಡಿ?
ಜನಾರ್ದನ ರೆಡ್ಡಿಯವರು 18 ಕೋಟಿ ರೂ ಹಾಗೂ 57 ಕೆಜಿ ಚಿನ್ನವನ್ನು ಅಕ್ರಮವಾಗಿ ಖರೀದಿಸಿದ್ದಾರೆ. ಹಾಗೆ ಖರೀದಿಸಿದ ಹಣವನ್ನು ಮಗನ ಮದುವೆಗೆ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೇಸ್ ನ ಆರೋಪದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ದಿನಗಳಿಂದ ಸಿಸಿಬಿ ಪೊಲೀಸರು ರೆಡ್ಡಿಯನ್ನು ಹುಡುಕುತ್ತಿದ್ದರು. ಆದರೆ ಎರಡು ದಿನಗಳಿಂದ ಸಿಸಿಬಿ ಕಣ್ಣು ತಪ್ಪಿಸಿ ಓಡಾಡಿಕೊಂಡಿದ್ದ ಜನಾರ್ದನ ರೆಡ್ಡಿ ದಿಢೀರನೇ ಸಿಸಿಬಿ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮುಂದೇನಾಯ್ತು ನೀವೇ ನೋಡಿ.
ಜನಾರ್ದನ ರೆಡ್ಡಿಯವರು 18 ಕೋಟಿ ರೂ ಹಾಗೂ 57 ಕೆಜಿ ಚಿನ್ನವನ್ನು ಅಕ್ರಮವಾಗಿ ಖರೀದಿಸಿದ್ದಾರೆ. ಹಾಗೆ ಖರೀದಿಸಿದ ಹಣವನ್ನು ಮಗನ ಮದುವೆಗೆ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೇಸ್ ನ ಆರೋಪದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ದಿನಗಳಿಂದ ಸಿಸಿಬಿ ಪೊಲೀಸರು ರೆಡ್ಡಿಯನ್ನು ಹುಡುಕುತ್ತಿದ್ದರು. ಆದರೆ ಎರಡು ದಿನಗಳಿಂದ ಸಿಸಿಬಿ ಕಣ್ಣು ತಪ್ಪಿಸಿ ಓಡಾಡಿಕೊಂಡಿದ್ದ ಜನಾರ್ದನ ರೆಡ್ಡಿ ದಿಢೀರನೇ ಸಿಸಿಬಿ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮುಂದೇನಾಯ್ತು ನೀವೇ ನೋಡಿ.