Asianet Suvarna News Asianet Suvarna News

ಲಕ್ಷ್ಮೀ ಹೆಬ್ಬಾಳ್ಕರ್ ದೂರು; ಸತೀಶ್ ಜಾರಕಿಹೊಳಿ ಸಭೆಗೆ ಗೈರು!

ಶನಿವಾರ ನಡೆದ ಕೆಪಿಸಿಸಿ ಬೆಳಗಾವಿ ವಿಭಾಗದ ಸಭೆಗೆ ಸತೀಶ್ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ  ಜಾರಕಿಹೊಳಿ ಬ್ರದರ್ಸ್ ವಿರುದ್ಧ  ವರಿಷ್ಠರಿಗೆ ದೂರು ನೀಡಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿತ್ತು.  

ಶನಿವಾರ ನಡೆದ ಕೆಪಿಸಿಸಿ ಬೆಳಗಾವಿ ವಿಭಾಗದ ಸಭೆಗೆ ಸತೀಶ್ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ  ಜಾರಕಿಹೊಳಿ ಬ್ರದರ್ಸ್ ವಿರುದ್ಧ  ವರಿಷ್ಠರಿಗೆ ದೂರು ನೀಡಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿತ್ತು.