ಲಕ್ಷ್ಮೀ ಹೆಬ್ಬಾಳ್ಕರ್ ದೂರು; ಸತೀಶ್ ಜಾರಕಿಹೊಳಿ ಸಭೆಗೆ ಗೈರು!
ಶನಿವಾರ ನಡೆದ ಕೆಪಿಸಿಸಿ ಬೆಳಗಾವಿ ವಿಭಾಗದ ಸಭೆಗೆ ಸತೀಶ್ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ಜಾರಕಿಹೊಳಿ ಬ್ರದರ್ಸ್ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿತ್ತು.
ಶನಿವಾರ ನಡೆದ ಕೆಪಿಸಿಸಿ ಬೆಳಗಾವಿ ವಿಭಾಗದ ಸಭೆಗೆ ಸತೀಶ್ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ಜಾರಕಿಹೊಳಿ ಬ್ರದರ್ಸ್ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿತ್ತು.